ವಾಲ್ಮೀಕಿ ನಿಗಮ ಪ್ರಕರಣ, ತಪ್ಪಿತಸ್ಥರ ವಿರುದ್ಧ ಕ್ರಮ: ಸಿಎಂ ಸಿದ್ದರಾಮಯ್ಯ

78

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಾಲ್ಮೀಕಿ ನಿಗಮ ಅವ್ಯವಹಾರ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಕರಣ ಸಂಬಂಧ ಎಸ್ಐಟಿ ರಚಿಸಲಾಗಿದೆ. ಅಲ್ಲಿ ತನಿಖೆ ಚುರುಕುಗೊಂಡಿದೆ. ತನಿಖೆಯಲ್ಲಿ ತಪ್ಪಿತಸ್ಥರು ಯಾರೆಂದು ಗೊತ್ತಾದರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.




error: Content is protected !!