ಫಿಲ್ಮಿ ಸಿಟಿ ನಿರ್ಮಾಣ ಮಾಡಲಾಗುತ್ತೆ: ಸಿಎಂ ಸಿದ್ದರಾಮಯ್ಯ

89

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಕನ್ನಡ ಚಿತ್ರರಂಗ ಬೆಳವಣಿಗೆಗೆ ಸಹಕಾರ ನೀಡಲಾಗುವುದು ಎಂದರು.

ಚಿತ್ರಮಂದಿರಗಳು ಹಾಗೂ ಸಬ್ಸಿಡಿ ಬಗ್ಗೆ ಗಮನ ಹರಿಸಲಾಗುತ್ತೆ. ಈ ಮೂಲಕ ಆರ್ಥಿಕ ನೆರವು ನೀಡಲಾಗುವುದು. ರಾಜಕುಮಾರ್ ಅವರ ಕನಸಿನಂತೆ ಒಂದು ಫಿಲ್ಮಿ ಸಿಟಿ ನಿರ್ಮಾಣ ಮಾಡಲಾಗುವುದು. ದೆಹಲಿಯಿಂದ ಇವತ್ತು ಬರೋದು ಡೌಟ್ ಇತ್ತು. ಚಿತ್ರರಂಗದ ಮೇಲಿನ ನನ್ನ ಪ್ರೀತಿಯಿಂದ ಬಂದೆ ಅಂತಾ ಹೇಳಿದರು.




error: Content is protected !!