ಕೊಲೆ ಪ್ರಕರಣದಲ್ಲಿ ಗುರ್ಮೀತ್ ರಾಮ್ ಸಿಂಗ್ ದೋಷಿ

211

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ಕೇಸ್ ಗಳಲ್ಲಿ ಈಗಾಗ್ಲೇ ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಗುರ್ಮೀತ್ ರಾಮ್ ಸಿಂಗ್ ಸೇರಿದಂತೆ ಐವರನ್ನು ಕೊಲೆ ಕೇಸಿನಲ್ಲಿ ದೋಷಿಗಳೆಂದು ತೀರ್ಪು ನೀಡಲಾಗಿದೆ.

ಜುಲೈ 10, 2002ರಲ್ಲಿ ರಂಜಿತ್ ಸಿಂಗ್ ಅನ್ನೋ ವ್ಯಕ್ತಿಯ ಕೊಲೆಯಾಗಿತ್ತು. ಅವರ ಪುತ್ರ ಜಗ್ ಶೇರ್ ಸಿಂಗ್ ದೂರು ದಾಖಲಿಸಿದ್ದರು. ಇದರ ತನಿಖೆ ನಡೆಸಲಾಗಿದ್ದು, ಸಿಬಿಐ ಕೋರ್ಟ್ ಐವರನ್ನು ದೋಷಿಗಳನ್ನು ಶುಕ್ರವಾರ ಘೋಷಿಸಿದೆ. ಇದರ ಶಿಕ್ಷೆಯ ಪ್ರಮಾಣವನ್ನು ಅಕ್ಟೋಬರ್ 12ರಂದು ಘೋಷಿಸಲಾಗುವುದು ಎಂದು ತಿಳಿಸಲಾಗುವುದು.




error: Content is protected !!