Ad imageAd image

ಚಿರತೆ ದಾಳಿಗೆ ಮಹಿಳೆ ಸಾವು, 15 ಲಕ್ಷ ರೂ ಪರಿಹಾರ

ಚಿರತೆ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗೊಲ್ಲರಹಟ್ಟಿಯ ಹತ್ತಿರ ನಡೆದಿದೆ.

Nagesh Talawar
ಚಿರತೆ ದಾಳಿಗೆ ಮಹಿಳೆ ಸಾವು, 15 ಲಕ್ಷ ರೂ ಪರಿಹಾರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಿರತೆ ದಾಳಿಯಿಂದಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗೊಲ್ಲರಹಟ್ಟಿಯ ಹತ್ತಿರ ನಡೆದಿದೆ. ಕರಿಯಮ್ಮ(55) ಮೃತ ಮಹಿಳೆ ಆಗಿದ್ದಾರೆ. ಎಸಿಎಫ್ ನಿಜಾಮುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಮೃತ ಮಹಿಳೆ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಸ್ಥಳಕ್ಕೆ ಬಂಧ ಅರಣ್ಯ ಅಧಿಕಾರಿಗಳ ಎದುರು ಗ್ರಾಮಸ್ಥರು ಚಿರತೆ ಹಿಡಿಯಬೇಕು ಎಂದು ಆಗ್ರಹಿಸಿದರು. ಚಿರತೆ ಸೆರೆ ಹಿಡಿಯಲು ಬೋನ್ ಇರಿಸಲಾಗಿದೆ. ಈ ಬಗ್ಗೆ ಇನ್ನು ಹೆಚ್ಚಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

WhatsApp Group Join Now
Telegram Group Join Now
Share This Article