Ad imageAd image

ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ 7 ಜನರ ಸಾವು

ಬೆಂಗಳೂರಿಗೆ ಬರುತ್ತಿದ್ದ ಆಂಧ್ರದ ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ

Nagesh Talawar
ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ 7 ಜನರ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್(Hyderabad): ಬೆಂಗಳೂರಿಗೆ ಬರುತ್ತಿದ್ದ ಆಂಧ್ರದ ಎಪಿಎಸ್ಆರ್ ಟಿಸಿ ಬಸ್ಸಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನರು ಮೃತಪಟ್ಟ ದಾರು ಘಟನೆ ಚಿತ್ತೂರು ಜಿಲ್ಲೆಯ ಪಲಮೇನು ಹತ್ತಿರ ಶುಕ್ರವಾರ ನಡೆದಿದೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಕುರಿತು ಇನ್ನು ಹೆಚ್ಚಿನ ಮಾಹಿತಿ ಬರಬೇಕಿದೆ. ಈ ಅಪಘಾತ ಹೇಗೆ ನಡೆಯಿತು? ಗಾಯಾಳುಗಳನ್ನು ಯಾವ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನುವ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

WhatsApp Group Join Now
Telegram Group Join Now
Share This Article