Ad imageAd image

ಲಾರಿ ಡಿಕ್ಕಿ, ಗಣೇಶ ಮೂರ್ತಿ ಒಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ

ಗಣೇಶ ಮೂರ್ತಿಯನ್ನು ಒಯ್ಯುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ.

Nagesh Talawar
ಲಾರಿ ಡಿಕ್ಕಿ, ಗಣೇಶ ಮೂರ್ತಿ ಒಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಕೊಪ್ಪಳ(Koppala): ಗಣೇಶ ಮೂರ್ತಿಯನ್ನು ಒಯ್ಯುತ್ತಿದ್ದ ಟ್ರ್ಯಾಕ್ಟರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ತಾಲೂಕಿನ ಕೋಳೂರು ಕ್ರಾಸ್ ಹತ್ತಿರ ಶನಿವಾರ ಈ ಘಟನೆ ನಡೆದಿದೆ. ಕೊಪ್ಪಳದಿಂದ ಗಣೇಶ ಮೂರ್ತಿಯನ್ನು ಮಸಬಹಂಚಿನಾಳ ಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುತ್ತಿತ್ತು.

ಕೋಳೂರು ಕ್ರಾಸ್ ಹತ್ತಿರ ಬರ್ತಿದ್ದ ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದಿದೆ. ಗಣೇಶ ಮೂರ್ತಿ ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿಲ್ಲವೆಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Group Join Now
Telegram Group Join Now
Share This Article