Ad imageAd image

ಬೈಕ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ, ಟಿಪ್ಪರ್ ಹರಿದು ಸಾವು

Nagesh Talawar
ಬೈಕ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿನಿ, ಟಿಪ್ಪರ್ ಹರಿದು ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ರಸ್ತೆಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಪದವಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಹರಿದು ಮೃತಪಟ್ಟ ಘಟನೆ ಸಿಲಿಕಾನ್ ಸಿಟಿಯಲ್ಲಿ ಸೋಮವಾರ ನಡೆದಿದೆ. ಬೂದಿಗೆರೆ ಕ್ರಾಸ್ ಹತ್ತಿರ ಈ ಘಟನೆ ನಡೆದಿದ್ದು, ದ್ವಿತೀಯ ವರ್ಷದ ಬಿ.ಕಾಂ ವಿದ್ಯಾರ್ಥಿನಿ ಧನುಶ್ರೀ ಮೃತ ದುರ್ದೈವಿಯಾಗಿದ್ದಾರೆ.

ಕೆ.ಆರ್ ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾನುವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರ ಸಂಚರಿಸಿ ರಸ್ತೆ ಗುಂಡಿಗಳನ್ನು ದುರಸ್ತಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಅಷ್ಟರಲ್ಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

WhatsApp Group Join Now
Telegram Group Join Now
Share This Article