Ad imageAd image

ಇಷ್ಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ!

ಇವತ್ತಿನ ದಿನಮಾನದಲ್ಲಿ ಯಾವ ವಿಚಾರಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಅನ್ನೋದು ಕೇಳಿದರೆ ವಿಚಿತ್ರ ಎನಿಸುತ್ತೆ. ಸಣ್ಣಪುಟ್ಟ ವಿಚಾರಕ್ಕೂ ಸಾವಿಗೆ ಶರಣಾಗುತ್ತಾರೆ.

Nagesh Talawar
ಇಷ್ಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಯುವಕ!
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ರಾಣೆಬೆನ್ನೂರು(Ranebennoru): ಇವತ್ತಿನ ದಿನಮಾನದಲ್ಲಿ ಯಾವ ವಿಚಾರಕ್ಕೆ ಆತ್ಮಹತ್ಯೆ(Suicide) ಮಾಡಿಕೊಳ್ಳುತ್ತಾರೆ ಅನ್ನೋದು ಕೇಳಿದರೆ ವಿಚಿತ್ರ ಎನಿಸುತ್ತೆ. ಸಣ್ಣಪುಟ್ಟ ವಿಚಾರಕ್ಕೂ ಸಾವಿಗೆ ಶರಣಾಗುತ್ತಾರೆ. ಇಲ್ಲೊಬ್ಬ ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲವೆಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಜಿಲ್ಲೆ ರಾಣೆಬನ್ನೂರು ತಾಲೂಕಿನ ಬಿರೇಶ್ವರ ನಗರದಲ್ಲಿ ಪ್ರದೀಪಕುಮಾರ ಅನ್ನೋ 37 ವರ್ಷದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜೊಮ್ಯಾಟೋ ಕಂಪನಿಯಲ್ಲಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಮದುವೆಯಾಗಲು(Marriage) ಹುಡುಗಿ ಹುಡುಕುತ್ತಿದ್ದ. ಆದರೆ, ಎಲ್ಲಿಯೂ ಹುಡುಗಿ ಸಿಗುತ್ತಿಲ್ಲವೆಂದು ಮಾನಸಿಕವಾಗಿ ನೊಂದುಕೊಂಡು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

WhatsApp Group Join Now
Telegram Group Join Now
Share This Article