Ad imageAd image

ಮುಖ್ಯಮಂತ್ರಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

Nagesh Talawar
ಮುಖ್ಯಮಂತ್ರಿ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮೈಸೂರು(Mysore): ಮುಡಾ(Muda) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇವರೊಂದಿಗೆ ಪತ್ನಿ ಬಿ.ಎಂ ಪಾರ್ವತಿ, ಭಾವಮೈದುನ ಮಲ್ಲಿಕಾರ್ಜುನಸ್ವಾಮಿ, ಜಮೀನು ಮಾಲೀಕ ದೇವರಾಜು ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಾಗಿದೆ.

ಸಿಎಂ ಸಿದ್ದರಾಮಯ್ಯ ಎ1, ಪತ್ನಿ ಪಾರ್ವತಿ ಎ2, ಭಾವಮೈದ ಮಲ್ಲಿಕಾರ್ಜುನಸ್ವಾಮಿ ಎ3 ಹಾಗಾ ಜಮೀನು ಮಾಲೀಕ ದೇವರಾಜು ಎ4 ಆರೋಪಿಯಾಗಿದ್ದಾರೆ. ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿಗೆ ಸಂಬಂಧಿಸಿದಂತೆ ಎಫ್ಐಆರ್(FIR) ದಾಖಲಿಸುವಂತೆ ಜನಪ್ರತಿನಿಧಿಗಳು ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡುತ್ತು. ಅದರಂತೆ ಇದೀಗ ಎಫ್ಐಆರ್ ದಾಖಲಾಗಿದೆ.

WhatsApp Group Join Now
Telegram Group Join Now
Share This Article