Ad imageAd image

ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷ

Nagesh Talawar
ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaluru): ನಗರದ ಪರಪ್ಪನ ಅಗ್ರಹಾರದಲ್ಲಿ ಕರಡಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜೈಲು ಆವರಣದ ಕಾಂಪೌಂಡ್ ಬಳಿ ಕರಡಿ ಕಾಣಿಸಿಕೊಂಡಿದೆ. ಮೊಬೈಲ್ ನಲ್ಲಿ ದೃಶ್ಯ ಸೆರೆ ಹಿಡಿಯಲಾಗಿದೆ. ಅಧಿಕಾರಿಗಳು ಸಹ ಆತಂಕಗೊಂಡಿದ್ದು, ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ.

WhatsApp Group Join Now
Telegram Group Join Now
Share This Article