Ad imageAd image

ಸಿಎಂ ವಿರುದ್ಧದ ಪ್ರಕರಣ ಆ.31ಕ್ಕೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಯ್ಯನವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತನಿಖೆಗೆ ಆದೇಶಿಸಿದ್ದಾರೆ.

Nagesh Talawar
ಸಿಎಂ ವಿರುದ್ಧದ ಪ್ರಕರಣ ಆ.31ಕ್ಕೆ ಮುಂದೂಡಿಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಡಾ(MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಯ್ಯನವರ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತನಿಖೆಗೆ ಆದೇಶಿಸಿದ್ದಾರೆ. ಇದನ್ನು ವಜಾಗೊಳಿಸಬೇಕು ಎಂದು ಸಿಎಂ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಆಗಸ್ಟ್ 31ಕ್ಕೆ ಮುಂದೂಡಲಾಗಿದೆ. ಇಂದು ಹೈಕೋರ್ಟ್ ನಲ್ಲಿ ವಾದ, ಪ್ರತಿವಾದ ನಡೆಯಿತು. ಸಿದ್ದರಾಮಯ್ಯನವರ ಪರ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದರು.

ಇಂದು ವಾದ ಆಲಿಸಿದ ನ್ಯಾಯಾಧೀಶರು ಆಗಸ್ಟ್ 31ರ ಬೆಳಗ್ಗೆ 10.30ಕ್ಕೆ ವಿಚಾರಣೆಯನ್ನು ಮುಂದೂಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಿಂ, ಮೈಸೂರಿನ ಸ್ನೇಹಮಹಿ ಕೃಷ್ಣ ಹಾಗೂ ಇನ್ನೊಬ್ಬರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Share This Article