Ad imageAd image

ಕೋರ್ಟ್ ತೀರ್ಪು ದೇವರ ಪ್ರಸಾದ: ಡಿಸಿಎಂ ಡಿ.ಕೆ ಶಿವಕುಮಾರ್

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ತನಿಖೆಗಾಗಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

Nagesh Talawar
ಕೋರ್ಟ್ ತೀರ್ಪು ದೇವರ ಪ್ರಸಾದ: ಡಿಸಿಎಂ ಡಿ.ಕೆ ಶಿವಕುಮಾರ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಕಲೇಶಪುರ(Sakaleshpura): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂ(DCM)ತ್ರಿ ಡಿ.ಕೆ ಶಿವಕುಮಾರ್ ಅವರ ತನಿಖೆಗಾಗಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಇದಕ್ಕೆ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯದಿಂದ ಏನೇ ತೀರ್ಪು ಬಂದರೂ ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದಿದ್ದಾರೆ. ಇಲ್ಲಿಯ ಹೆಬ್ಬನಹಳ್ಳಿ ಹತ್ತಿರ ಎತ್ತಿನಹೊಳೆ(Ettinahole) ಕಾಮಗಾರಿ ವೀಕ್ಷಣೆಗೆ ಬಂದಾಗ ಮಾಧ್ಯಮದವರೊಂದಿಗೆ ಮಾತನಾಡಿದರು.

ಮುಖ್ಯಮಂತ್ರಿಯವರ ಪತ್ನಿ ಮೇಲೆ ದೂರು ದಾಖಲಾಗಿರುವ ಬಗ್ಗೆ ಮಾತನಾಡಿದ ಅವರು, ಜಮೀನು ಕಳೆದುಕೊಂಡಿರುವುದಕ್ಕೆ ಪರಿಹಾರವಾಗಿ ಅಂದಿನ ಬಿಜೆಪಿ ಸರ್ಕಾರವೇ ನಿವೇಶನ ನೀಡಿದೆ. ಎಲ್ಲಿಯೂ ಸಿದ್ದರಾಮಯ್ಯನವರು ಪ್ರಭಾವ ಬೀರಿಲ್ಲ. ಸಿದ್ದರಾಮಯ್ಯನವರಿಗೆ ಏನೂ ಆಗುವುದಿಲ್ಲ ಎಂದರು.

WhatsApp Group Join Now
Telegram Group Join Now
Share This Article