Ad imageAd image

ಕೆಪಿಸಿಸಿ ಸಹಕಾರ ವಿಭಾಗಕ್ಕೆ ಧನರಾಜ್ ತಾಳಂಪಳ್ಳಿ ರಾಜ್ಯಾಧ್ಯಕ್ಷರಾಗಿ ನೇಮಕ

Nagesh Talawar
ಕೆಪಿಸಿಸಿ ಸಹಕಾರ ವಿಭಾಗಕ್ಕೆ ಧನರಾಜ್ ತಾಳಂಪಳ್ಳಿ ರಾಜ್ಯಾಧ್ಯಕ್ಷರಾಗಿ ನೇಮಕ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕಾಂಗ್ರೆಸ್ ಮುಖಂಡರಾದ ಧನರಾಜ್ ಎಸ್.ತಾಳಂಪಳ್ಳಿ ಅವರನ್ನು ಕೆಪಿಸಿಸಿ ಸಹಾಕಾರ ವಿಭಾಗದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ತಮಗೆ ಹೊಸ ಜವಾಬ್ದಾರಿ ನೀಡಿದ ಕೆಪಿಸಿಸಿ ಅಧ್ಯಕ್ಷರು, ಕಾಂಗ್ರೆಸ್ ರಾಜ್ಯ ನಾಯಕರಿಗೆ ಧನರಾಜ್ ಎಸ್.ತಾಳಂಪಳ್ಳಿ ಧನ್ಯವಾದಗಳನ್ನು ತಿಳಿಸಿದ್ದಾರೆ.

ತಮಗೆ ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು ಕೆಪಿಸಿಸಿ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯದ ನಾಯಕರ ಸಹಕಾರದೊಂದಿಗೆ ಸಹಕಾರ ವಿಭಾಗದ ಸಂಘಟನೆ ಮಾಡುವ ಮೂಲಕ ಪಕ್ಷದ ಬಲವರ್ಧನೆಯಲ್ಲಿ ಕಾರ್ಯೋನ್ಮುಖರಾಗಿ ಕೆಲಸ ಮಾಡಬೇಕು ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
Share This Article