Ad imageAd image

ಧಾರವಾಡ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಐವರ ಮೃತ್ಯು

Nagesh Talawar
ಧಾರವಾಡ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ, ಐವರ ಮೃತ್ಯು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಧಾರವಾಡ(Dharwad): ಮಂಗಳವಾರ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿ ಐವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ವಿದ್ಯಾಕಾಶಿಯಲ್ಲಿ ನಡೆದಿದೆ. ಲಾರಿ ಹಾಗೂ ಕಾರು ನಡುವೆ ಕಿರೇಸೂರು ಹತ್ತಿರ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಮೃತಪಟ್ಟವರ ಗುರುತುಪತ್ತೆ ಕಾರ್ಯ ನಡೆದಿದೆ.

WhatsApp Group Join Now
Telegram Group Join Now
Share This Article