Ad imageAd image

ನಾನು ರಾಜೀನಾಮೆ ನೀಡಿಲ್ಲ: ಸಚಿವ ಕೆ.ಜೆ ಜಾರ್ಜ್

Nagesh Talawar
ನಾನು ರಾಜೀನಾಮೆ ನೀಡಿಲ್ಲ: ಸಚಿವ ಕೆ.ಜೆ ಜಾರ್ಜ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಪರಿಷತ್ ಸದಸ್ಯ ಯತೀಂದ್ರ ಹಸ್ತಕ್ಷೇಪ ಹೆಚ್ಚಾಗಿದ್ದರಿಂದ ಬೇಸತ್ತು ಸಚಿವ ಸ್ಥಾನಕ್ಕೆ ಕೆ.ಜೆ ಜಾರ್ಜ್ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ ಅನ್ನೋದು ಹರಿದಾಡುತ್ತಿದೆ. ಈ ಬಗ್ಗೆ ಮಾಧ್ಯಮಗಳಲ್ಲಿಯೂ ಬರುತ್ತಿದೆ ಅನ್ನೋ ವಿಚಾರಕ್ಕೆ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ಕೊಟ್ಟಿದ್ದಾರೆ.

ನಾನು ರಾಜೀನಾಮೆ ಕೊಟ್ಟಿಲ್ಲ. ಮುಖ್ಯಮಂತ್ರಿಗಳ ಮೇಲೆ ಸಂಪೂರ್ಣ ವಿಶ್ವಾಸವಿದೆ. ವಾಸ್ತವ ಸಂಗತಿ ಬಗ್ಗೆ ವಿ.ಸುನಿಲ್ ಕುಮಾರ್ ಸದನದಲ್ಲಿ ಹೇಳಲಿ ಎಂದು ಸಚಿವರು ಆಗ್ರಹಿಸಿದ್ದಾರೆ.

WhatsApp Group Join Now
Telegram Group Join Now
Share This Article