Ad imageAd image

ಕೆಎಸ್ಆರ್ ಟಿಸ್ ಬಲ್ಟಿ, ತಪ್ಪಿದ ಅನಾಹುತ

Nagesh Talawar
ಕೆಎಸ್ಆರ್ ಟಿಸ್ ಬಲ್ಟಿ, ತಪ್ಪಿದ ಅನಾಹುತ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ ಟಿಸಿ ಬಸ್ ವೊಂದು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಹಲಕುಂದಿ ಬೈಪಾಸ್ ಹತ್ತಿರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ ರಾಯಚೂರು ಕಡೆ ಬಸ್ ಪ್ರಯಾಣಿಸುತ್ತಿತ್ತು. ಹಲಕುಂದಿ ಬೈಪಾಸ್ ಹತ್ತಿರ ಬಂದಾಗ ಪಲ್ಟಿಯಾಗಿದೆ.

WhatsApp Group Join Now
Telegram Group Join Now
Share This Article