LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುಡಿಯುವ ನೀರಿಗಾಗಿ ಪ್ರತಿ ತಾಲೂಕಿಗೆ 1 ಕೋಟಿ ಅನುದಾನ ವ್ಯವಸ್ಥೆ: ಸಿಎಂ ಡಿಕೆಶಿ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಕುಡಿಯುವ ನೀರಿನ ಸಲುವಾಗಿ ಪ್ರತಿ ತಾಲೂಕಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವ ವ್ಯವಸ್ಥೆ ಈಗಾಗ್ಲೇ ಮಾಡಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ತಿಳಿಸಿದರು. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವರು, ಜಿಲ್ಲಾಧಿಕಾರಿಗಳು, ಪೊಲೀಸರಿಗೆ ಭಾನುವಾರ ಅನ್ನೋದು ಇಲ್ಲ. ಬರಗಾಲದ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತಿದೆ ಎಂದರು.

ಇನ್ನು ಫಿಫಾ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಿಗೆ ಬೆಳಗಿನಜಾವ 3.30ರ ತನಕ ಕೆಲಸ ನಿರ್ವಹಿಸಲು ವಿಶೇಷ ಅನುಮತಿ ನೀಡಲಾಗಿದೆ. ಫುಟ್ಬಾಲ್ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಪೊಲೀಸರು ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ ಎಂದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST