LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಗೇಂದ್ರ ರಾಜೀನಾಮೆಗೆ ವಿಪಕ್ಷ ಪಟ್ಟು.. 2 ದಿನ ಮೊದಲೇ ಅಧಿವೇಶನಕ್ಕೆ ತೆರೆ

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಹೋರಾಟ ಮುಂದುವರೆಸುವೆ. ಸೋಮವಾರ ಅಹೋರಾತ್ರಿ ಧರಣಿ ನಡೆಸಿದ್ದು, ಸದನವನ್ನು ಅನಿರ್ದಿಷ್ಟಾವಧಿಗೆ ಕಲಾಪ ಮುಂದೂಡಲಾಗಿದೆ. ಇದರಿಂದಾಗಿ ಕಾಲಪ 2 ದಿನ ಮೊದಲೇ ತೆರೆ ಬೀಳುತ್ತಿದೆ.

ಆಗಸ್ಟ್ 13 ರಿಂದ ಶುರುವಾದ ಅಧಿವೇಶನ ಆಗಸ್ಟ್ 27 ರ ತನಕ ನಡೆಯಬೇಕಿತ್ತು. ಆದರೆ, ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿರುವುದರಿಂದ ಬುಧವಾರ ಈದ್ ಮಿಲಾದ್ ರಜೆ ಇದೆ. ವಿಪಕ್ಷಗಳು ಅಹೋರಾತ್ರಿ ಧರಣಿ ನಡೆಸಿರುವುದಾಗಿ ಪ್ರಕಟಿಸಿವೆ. ಹೀಗಾಗಿ ಸಭಾಧ್ಯಕ್ಷರು, ಸಭಾಪತಿಗಳು, ಮುಖ್ಯಮಂತ್ರಿಗಳು ಸುದೀರ್ಘ ಸಭೆ ನಡೆಸಿದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST