LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕ ಆಯುಬ್ ದುದನಿಗೆ ಅದ್ದೂರಿ ಬೀಳ್ಕೊಡುಗೆ

ಆಲಮೇಲ

ಆಲಮೇಲ(Alamela): ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಬಳಗಾನೂರು ಗ್ರಾಮದಲ್ಲಿನ ಸರಕಾರಿ ಗಂಡು ಮಕ್ಕಳ ಮಾದರಿ ಪ್ರಾರ್ಥಮಿಕ ಶಾಲೆಯ ಶಿಕ್ಷಕ ಆಯುಬ್ ಅಬ್ದಲ್ಗನಿ ದುದನಿ ಅವರ ಬೀಳ್ಕೊಡುಗೆ ಸಮಾರಂಭ ಅದ್ಧೂರಿಯಾಗಿ ನಡೆಯಿತು. ಶಾಸಕ ಅಶೋಕ ಮನಗೂಳಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಶುಭ ಕೋರಿದರು.

ಈ ವೇಳೆ ಆಲಮೇಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾಧಿಕ್ ಸುಂಬಡ್, ಟಿಪ್ಪು ಕ್ರಾಂತಿ ಸೇನೆಯ ರಾಜ್ಯಧ್ಯಕ್ಷ ದಸ್ತಗಿರ್ ಮುಲ್ಲಾಸೇರಿದಂತೆ ಇತರರು ಮಾತನಾಡಿದರು. ಅಂಜುಮನ್ ಕಮಿಟಿಯ ಅಧ್ಯಕ್ಷರಾದ ಬಂದೇನವಾಜ ಗೋಗಿ ಈ ವೇಳೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಬಳಗಾನೂರು ಗ್ರಾಮಸ್ಥರು, ವಿದ್ಯಾರ್ಥಿಗಳು, ದುದನಿ ಕುಟುಂಬಸ್ಥರು ಭಾಗವಹಿಸಿದ್ದರು.

Advertisement

Author
Editor: Nagesh Talawar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST