Ad imageAd image

ದಸರೆಯ ಮೊದಲ ದಿನವೇ ಸರ್ಕಾರದಿಂದ ಘಜ್ನಿ ಸಂಸ್ಕೃತಿ: ವಿಜಯೇಂದ್ರ

ದಸರೆಯ ಮೊದಲ ದಿನವೇ ಘಜ್ನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

Nagesh Talawar
ದಸರೆಯ ಮೊದಲ ದಿನವೇ ಸರ್ಕಾರದಿಂದ ಘಜ್ನಿ ಸಂಸ್ಕೃತಿ: ವಿಜಯೇಂದ್ರ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ದಸರೆಯ ಮೊದಲ ದಿನವೇ ಘಜ್ನಿ ಮಹಮದ್ ಸಂಸ್ಕೃತಿ ಮೆರೆದ ಕಾಂಗ್ರೆಸ್ ಸರ್ಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ದೇವಾಲಯಗಳನ್ನು ಧ್ವಂಸಗೊಳಿಸಿದ ಕುಖ್ಯಾತಿಯ ಘಜ್ನಿ ಮಹಮ್ಮದ್ ಸಂಸ್ಕೃತಿಯನ್ನು ನಾಡ ಹಬ್ಬ ದಸರೆಯ ಸಂದರ್ಭದಲ್ಲಿ ಮೆರೆದು ಕನ್ನಡ ನಾಡಿನ ಮಹನೀಯರನ್ನು ಅವಮಾನಿಸಿದೆ. ಇದು ನಾಡಹಬ್ಬಕ್ಕೆ ಬಳಿದ ಕಪ್ಪುಮಸಿಯಾಗಿದೆ ಎಂದಿದ್ದಾರೆ.

WhatsApp Group Join Now
Telegram Group Join Now
Share This Article