Ad imageAd image

ಸಿಂದಗಿ: ಎಲ್ಲ ಬ್ಯಾಂಕ್ ಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಮನವಿ

Nagesh Talawar
ಸಿಂದಗಿ: ಎಲ್ಲ ಬ್ಯಾಂಕ್ ಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಣೆಗೆ ಮನವಿ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಆರ್ ಬಿಐ ವ್ಯಾಪ್ತಿಗೆ ಒಳಪಡುವ ರಾಷ್ಟ್ರೀಕೃತ ಬ್ಯಾಂಕ್ ಗಳು, ಪಿಕೆಪಿಎಸ್, ಡಿಸಿಸಿ ಸೇರಿದಂತೆ ಫೈನಾನ್ಸ್ ನಡೆಸುವ ಬ್ಯಾಂಕ್ ಗಳಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಬೇಕು ಎಂದು, ಭೀಮ ಸೇನೆ ಕರ್ನಾಟಕ ವತಿಯಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಸಂಘಟನೆಯ ಪದಾಧಿಕಾರಿಗಳು ಶುಕ್ರವಾರ ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದ್ದು, ಅಂಬೇಡ್ಕರ್ ಜಯಂತಿ ಆಚರಿಸಿದ ಬ್ಯಾಂಕ್ ಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಎಲ್ಲ ಬ್ಯಾಂಕ್ ಗಳಿಗೆ, ಆರ್ಥಿಕ ಸಂಸ್ಥೆಗಳಿಗೆ ಆದೇಶ ಮಾಡುತ್ತೇನೆ ಅನ್ನೋ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಭೀಮ ಸೇನೆ ಕರ್ನಾಟಕದ ತಾಲೂಕಾಧ್ಯಕ್ಷ ಪ್ರಜ್ವಲ ಮಲ್ಹಾರಿ, ಸಾಮಾಜಿಕ ಹೋರಾಟಗಾರ ಹರ್ಷವರ್ಧನ ಪೂಜಾರಿ, ದ್ಯಾವಪ್ಪ ಕುದರಗೊಂಡ, ಲಕ್ಷ್ಮಣ ಓಲೇಕಾರ ಉಪಸ್ಥಿತರಿದ್ದರು.

WhatsApp Group Join Now
Telegram Group Join Now
Share This Article