Ad imageAd image

ಬಳ್ಳಾರಿಯಲ್ಲಿ ಬೆಂಗಳೂರು ಲೋಕಾಯುಕ್ತರ ಶೋಧ

Nagesh Talawar
ಬಳ್ಳಾರಿಯಲ್ಲಿ ಬೆಂಗಳೂರು ಲೋಕಾಯುಕ್ತರ ಶೋಧ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬಳ್ಳಾರಿ(Ballari): ಬೆಂಗಳೂರು ಟೌನ್ ಮತ್ತು ರೂರಲ್ ಪ್ಲಾನಿಂಗ್ ಅಧಿಕಾರಿ ಮಾರುತಿ ಬಗಲಿ ಎಂಬುವರಿಗೆ ಸೇರಿರುವ ಆಸ್ತಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ದಾಳಿ ಮಾಡಿದ್ದಾರೆ. ಬಳ್ಳಾರಿಯಲ್ಲಿ 3 ಕಡೆ ಆಸ್ತಿ ಮಾಡಿರುವ ಆರೋಪದ ಹಿನ್ನಲೆಯಲ್ಲಿ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಇವರು ಬರೀ ಬಳ್ಳಾರಿ ಮಾತ್ರವಲ್ಲ, ರಾಜ್ಯದ ಬೇರೆ ಬೇರೆ ಕಡೆ ಆಸ್ತಿ ಮಾಡಿರುವ ಆರೋಪವೂ ಕೇಳಿ ಬಂದಿದೆ.

WhatsApp Group Join Now
Telegram Group Join Now
Share This Article