Ad imageAd image

ಕಜಾಪ ತಾಲೂಕಾಧ್ಯಕ್ಷರಾಗಿ ನೂಲಾನವರ ಆಯ್ಕೆ

ಕನ್ನಡ ಜಾನಪದ ಪರಿಷತ್ತಿನ ಸಿಂದಗಿ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಉಪನ್ಯಾಸಕ ಹಾಗೂ ಪತ್ರಕರ್ತ ಮಹಾಂತೇಶ ನೂಲಾನವರ ಅವರನ್ನು ಆಯ್ಕೆಮಾಡಲಾಗಿದೆ.

Nagesh Talawar
ಕಜಾಪ ತಾಲೂಕಾಧ್ಯಕ್ಷರಾಗಿ ನೂಲಾನವರ ಆಯ್ಕೆ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಸಿಂದಗಿ(Sindagi): ಕನ್ನಡ ಜಾನಪದ ಪರಿಷತ್ತಿನ ಸಿಂದಗಿ ತಾಲೂಕು ಘಟಕದ ನೂತನ ಅಧ್ಯಕ್ಷರನ್ನಾಗಿ ಉಪನ್ಯಾಸಕ ಹಾಗೂ ಪತ್ರಕರ್ತ ಮಹಾಂತೇಶ ನೂಲಾನವರ ಅವರನ್ನು ಆಯ್ಕೆಮಾಡಲಾಗಿದೆ. ಈ ಬಗ್ಗೆ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಆದೇಶ ಹೊರಡಿಸಿದ್ದಾರೆ. ಜಾನಪದ ಕಲೆಗಳ ಕ್ಷೇತ್ರ ಕಾರ್ಯ, ದಾಖಲೀಕರಣ, ತರಬೇತಿ ಮೂಲಕ ಜಾನಪದ ಕಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಕ್ರಿಯಾಶೀಲರಾಗಿ ಮತ್ತು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಸಿದ್ದಾರೆ ಎಂದು ಕಜಾಪ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.

WhatsApp Group Join Now
Telegram Group Join Now
Share This Article