Ad imageAd image

ಪಾಕಿಸ್ತಾನಕ್ಕೆ ಬೇಹುಗಾರಿಕೆ: ಯುಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಕೇಸ್

Nagesh Talawar
ಪಾಕಿಸ್ತಾನಕ್ಕೆ ಬೇಹುಗಾರಿಕೆ: ಯುಟ್ಯೂಬರ್ ಜ್ಯೋತಿ ರಾಣಿ ವಿರುದ್ಧ ಕೇಸ್
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ನವದೆಹಲಿ(New Delhi): ದೇಶದ ಸೂಕ್ಷ ವಿಚಾರಗಳನ್ನು ಪಾಕಿಸ್ತಾನಕ್ಕೆ ರವಾನಿಸುವ ಕೆಲಸ ಮಾಡುತ್ತಿದ್ದ ಆರೋಪದ ಮೇಲೆ ಯುಟ್ಯೂಬರ್ ಜ್ಯೋತಿ ರಾಣಿ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ. ಸುದ್ದಿ ಸಂಸ್ಥೆಯೊಂದು ಈ ಕುರಿತು ವರದಿ ಮಾಡಿದೆ. ಹರಿಯಾಣ ಮೂಲದ ಈಕೆಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.

ದೆಹಲಿಯಲ್ಲಿ ಪಾಕ್ ಅಧಿಕಾರಿ ಅಹ್ಸಾನ್-ಉರ್-ರಹೀಮ್ ಭೇಟಿಯಾಗಿದ್ದಳಂತೆ. ಎರಡು ಬಾರಿ ಪಾಕಿಸ್ತಾನಕ್ಕೆ ಹೋಗಿ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡು ಬಂದಿದ್ದಾಳಂತೆ. ಈಕೆಯ ವಿರುದ್ಧ ವಿವಿಧ ಅಡಿಗಳಲ್ಲಿ ದೂರು ದಾಖಲಿಸಲಾಗಿದೆ. ಇನ್ನು ಭಾರತದ ಸೂಕ್ಷ್ಮ ವಿಚಾರಗಳ ಕುರಿತು ಈಕೆಗೆ ಮಾಹಿತಿ ನೀಡುತ್ತಿದ್ದವರು ಯಾರು ಅನ್ನೋ ಸಹಜ ಪ್ರಶ್ನೆ ಮೂಡಿದೆ.

WhatsApp Group Join Now
Telegram Group Join Now
Share This Article