Ad imageAd image

ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಏಕಾಏಕಿ ಕುಸಿದು ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸಿರಿವಾರ ಪಟ್ಟಣದ ಅತ್ತನೂರು ಗ್ರಾಮದಲ್ಲಿ ನಡೆದಿದೆ.

Nagesh Talawar
ಹೃದಯಾಘಾತದಿಂದ ವಿದ್ಯಾರ್ಥಿ ಸಾವು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ರಾಯಚೂರು(Raichur): ಏಕಾಏಕಿ ಕುಸಿದು ಬಿದ್ದು ವಿದ್ಯಾರ್ಥಿಯೊಬ್ಬ(Student) ಮೃತಪಟ್ಟ ಘಟನೆ ಸಿರಿವಾರ ಪಟ್ಟಣದ ಅತ್ತನೂರು ಗ್ರಾಮದಲ್ಲಿ ನಡೆದಿದೆ. ತರುಣ್ ಅತ್ತನೂರು(14) ಎನ್ನುವ ವಿದ್ಯಾರ್ಥಿ ಮೃತ ದುರ್ದೈವಿ. 8ನೇ ತರಗತಿ ಓದುತ್ತಿದ್ದ, ಕ್ಲಾಸ್ ರೂಮಿನಲ್ಲಿದ್ದಾಗಲೇ ಹೃದಯಾಘಾತವಾಗಿದೆ(Heart Attack) ಎಂದು ಹೇಳಲಾಗುತ್ತಿದೆ.

ಕುಸಿದುಬಿದ್ದ ವಿದ್ಯಾರ್ಥಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯದಲ್ಲಿಯೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಗ್ರಾಮದಲ್ಲಿ ನೀರವ ಮೌನ ಆವರಿಸಿಕೊಂಡಿದೆ.

WhatsApp Group Join Now
Telegram Group Join Now
Share This Article