Ad imageAd image

ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ

Nagesh Talawar
ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಮಂಗಳೂರು(Mangalore): ಹಿಂದೂಪರ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಕೇಂದ್ರ ಗೃಹ ಇಲಾಖೆ ವಹಿಸಿದೆ. ಈ ಕುರಿತು ಆದೇಶ ನೀಡಿದೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಈಗಾಗ್ಲೇ ಸಿಸಿಬಿ ತನಿಖೆ ನಡೆಸುತ್ತಿದ್ದು, ಇದುವರೆಗೂ 12 ಆರೋಪಿಗಳನ್ನು ಬಂಧಿಸಿದೆ. ಬಜಪೆಯ ಕಿನ್ನಿಪದವಿನಲ್ಲಿ ಮೇ 1ರಂದು ದುಷ್ಕರ್ಮಿಗಳು ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿದ್ದರು.

WhatsApp Group Join Now
Telegram Group Join Now
Share This Article