Ad imageAd image

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು, ಪ್ರಯಾಣಿಕರು ಜಸ್ಟ್ ಪಾರು

ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಗೆಸ್ಟ್ ಲೈನ್ ಸರ್ಕಲ್ ಹತ್ತಿರ ನಡೆದಿದೆ.

Nagesh Talawar
ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು, ಪ್ರಯಾಣಿಕರು ಜಸ್ಟ್ ಪಾರು
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ಬೆಂಗಳೂರು(Bengaloru): ಚಲಿಸುತ್ತಿದ್ದ ಕಾರು(Car Fire) ಏಕಾಏಕಿ ಹೊತ್ತಿ ಉರಿದ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಗೆಸ್ಟ್ ಲೈನ್ ಸರ್ಕಲ್ ಹತ್ತಿರ ನಡೆದಿದೆ. ಕಾಚನಾಯಕನಹಳ್ಳಿಯಿಂದ ಚೆನ್ನೈಗೆ ಹೊರಟಿದ್ದ ವೇಳೆ ಕಾರಿನ ಇಂಜಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಮೂವರು ತಕ್ಷಣ ಕೆಳಗೆ ಇಳಿದಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಹೊತ್ತಿ ಉರಿದಿದೆ.

ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರಿಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆಯಲ್ಲಿ ಹೆದ್ದಾರಿಯಲ್ಲಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಆಗಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಯುತ್ತಿದೆ.

WhatsApp Group Join Now
Telegram Group Join Now
Share This Article