Ad imageAd image

ಸುರಂಗ ಬಾವಡಿಬಾವಿ ಸ್ವಚ್ಛತಾ ಕೆಲಸ

ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಜಲ

Nagesh Talawar
ಸುರಂಗ ಬಾವಡಿಬಾವಿ ಸ್ವಚ್ಛತಾ ಕೆಲಸ
WhatsApp Group Join Now
Telegram Group Join Now

ಪ್ರಜಾಸ್ತ್ರ ಸುದ್ದಿ

ವಿಜಯಪುರ(Vijayapura): ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ವಿಜಯಪುರ ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಜಲ ಬಿರಾಧಾರಿ ಸಂಸ್ಥೆಯ ಸಹಯೋಗದೊಂದಿಗೆ ಭಾನುವಾರ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಐತಿಹಾಸಿಕ ಸುರಂಗ ಬಾವಡಿ ಬಾವಿಯನ್ನು ಸ್ವಚ್ಛಗೊಳಿಸಲಾಯಿತು.ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ಪೀಟರ್ ಅಲೆಕ್ಸಾಂಡರ್, ಅಮೀನ್‌ ಹುಲ್ಲೂರ, ಅಮೀತ್ ಹುದ್ದಾರ, ಸತೀಶ ದೇಶಮುಖ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

WhatsApp Group Join Now
Telegram Group Join Now
Share This Article